-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನ

ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನ

ಮುಲ್ಕಿ:ಪಡುಪಣಂಬೂರು ಗ್ರಾಮ ಪಂಚಾಯತ್‌ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್‌ ಇವರ ಸಹಯೋಗದೊಂದಿಗೆ “ಡೆಂಘಿ ನಿಯಂತ್ರಣ ಜಾಗೃತಿ ಅಭಿಯಾನಕ್ಕೆ”  ಪಂಚಾಯತ್‌ ಅಧ್ಯಕ್ಷೆ ಕುಸುಮ ಚಂದ್ರಶೇಖರ್‌  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನಾಗರಿಕರು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುವುದರ ಜೊತೆಗೆ ಮಾರಕ ರೋಗ ನಿಯಂತ್ರಿಸಲು ಸಹಕಾರ ನೀಡಬೇಕಾಗಿದೆ ಎಂದರು
ಪಂಚಾಯತ್‌ ಉಪಾಧ್ಯಕ್ಷ ಹೇಮನಾಥ ಅಮೀನ್‌,  ಸದಸ್ಯರಾದ ವಿನೋದ್‌ ಎಸ್‌ ಸಾಲ್ಯಾನ್‌,ಪ್ರಮೀಳಾ ಡಿ ಶೆಟ್ಟಿ, ಮೋಹನದಾಸ್‌,  ದಿನೇಶ್‌ ಶೆಟ್ಟಿ, ಸಂತೋಷ್‌ ಕುಮಾರ್‌, ಅನಿಲ್‌ ಯಾನೆ ಸೀತಾರಾಮ, ಪವಿತ್ರ, ಜ್ಯೋತಿ  ನಮಿತಾ, ವಿಜಯಲಕ್ಷ್ಮೀ, ಪಂಚಾಯತ್‌  ಅಭಿವೃದ್ಧಿ ಅಧಿಕಾರಿ ಸುಧೀರ್‌, ಕಾರ್ಯದರ್ಶಿ  ಸುಜಾತ ಎಚ್.‌ ಉಪಸ್ಥಿತರಿದ್ದರು
 ಪ್ರಾಥಮಿಕ ಆರೋಗ್ಯ ಕೇಂದ್ರ ಅತ್ತೂರು ಕೆಮ್ರಾಲ್‌  ವೈದ್ಯಾಧಿಕಾರಿ ಅನ್ಸಿಲಾ ಪತ್ರಾವೋ ರವರು ಡೆಂಘಿ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್‌, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಗೀತಾ ಗಣೇಶ್‌ ಹಾಗೂ ಸದಸ್ಯರು ಉಪಸ್ಥಿತರಿದ್ದರು. 
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ