-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪಾವಂಜೆ:ದೇವಾಡಿಗ ಸಮಾಜ ಸೇವಾ ಸಂಘದ  ಯುವ ವೇದಿಕೆ ಅಧ್ಯಕ್ಷರಾಗಿ ಗಣೇಶ್ ಪಂಜ  ಆಯ್ಕೆ

ಪಾವಂಜೆ:ದೇವಾಡಿಗ ಸಮಾಜ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಗಣೇಶ್ ಪಂಜ ಆಯ್ಕೆ

ಪಾವಂಜೆ:ದೇವಾಡಿಗ ಸಮಾಜ ಸೇವಾ ಸಂಘ (ರಿ )ಪಾವಂಜೆ ಇದರ ವ್ಯಾಪ್ತಿಗೆ ಒಳಪಟ್ಟ ಮಹಾಸಭೆಯು ಇತ್ತೀಚಿಗೆ ನಡೆಯಿತು. ಮಹಾಸಭೆಯಲ್ಲಿ  ದೇವಾಡಿಗ ಯುವವೇದಿಕೆಯ ಕಾರ್ಯಕಾರಿ ಸಮಿತಿ ಉಳಿಸಿ ಕೊಂಡು ಅಧ್ಯಕ್ಷರಾಗಿ ಗಣೇಶ್ ದೇವಾಡಿಗ ಪಂಜ ಅವರು ಆಯ್ಕೆಯಾದರು.ಕಾರ್ಯ ದರ್ಶಿಯಾಗಿ  ಆನಂದ ದೇವಾಡಿಗ ಬಿರ್ನಪಡ್ಪು ಪಾವಂಜೆ  ಇವರುಗಳನ್ನು ಸರ್ವನು ಮತದಿಂದ  ಆಯ್ಕೆ ಮಾಡಲಾಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ