-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಗಿಡಿಗೆರೆಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಗಿಡಿಗೆರೆಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಕಟೀಲು : ಗಿಡಿಗೆರೆ ದುರ್ಗಾಂಬಿಕಾ ಯುವಕ ಯುವತಿ ಮಂಡಲದ ವತಿಯಿಂದ 11 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ನಡೆಯಿತು.
ಕಟೀಲು ದೇಗುಲದ ಶ್ರೀನಿವಾಸ ಆಸ್ರಣ್ಣ ಉದ್ಘಾಟಿಸಿದರು. ಶಿಬರೂರು ಸುಬ್ರಹ್ಮಣ್ಯಪ್ರಸಾದ್,  ನಿವೃತ್ತ ಉಪನ್ಯಾಸಕ ಸುರೇಶ್, ಈಶ್ವರ ಕಟೀಲ್. ಡೇನಿಯಲ್ ಡಿಸೋಜ, ಕಿರಣ್ ಶೆಟ್ಟಿ, ಶೋಭಾ ಸುರೇಶ್, ನಾರಾಯಣ ಮುಗೇರ, ದಯಾನಂದ್ ಮತ್ತಿತರರಿದ್ದರು. ಐವತ್ತಕ್ಕೂ ಹೆಚ್ಚು ಪುಟಾಣಿಗಳು ಭಾಗವಹಿಸಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ