-->


ಕಿನ್ನಿಗೋಳಿ ಯುಗಪುರುಷ ವಲಯದಲ್ಲಿ  ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿಗಳ  ಆರಾಧನಾ ಮಹೋತ್ಸವ

ಕಿನ್ನಿಗೋಳಿ ಯುಗಪುರುಷ ವಲಯದಲ್ಲಿ ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ


ಕಿನ್ನಿಗೋಳಿ : ಇಲ್ಲಿಯ ಯುಗಪುರುಷ

ವಲಯದ ಶ್ರೀ ಮದ್ಗುರು ರಾಘವೇಂದ್ರ

ಸ್ವಾಮಿ ಸನ್ನಿಧಿಯಲ್ಲಿ ಶ್ರೀ ರಾಘವೇಂದ್ರ

ಸ್ವಾಮಿಗಳ ಆರಾಧನಾ ಮಹೋತ್ಸವವು

ಇದೇ ಆಗಸ್ಟ್ ತಿಂಗಳ 20, 21, 22ರಂದು

ಜರಗಲಿದೆ. ಪ್ರತಿದಿನ ಪ್ರಾತಃ, ಮಧ್ಯಾಹ್ನ,

ಸಾಯಂ. ತ್ರಿಕಾಲ ಪೂಜೆ, ರಥೋತ್ಸವ,

ಪಲ್ಲಕಿ ಸೇವೆ ಹಾಗೂ ಮಧ್ಯಾಹ್ನ

ಅನ್ನಸಂತರ್ಪಣೆ ಹಾಗೂ ಪ್ರತಿ ದಿನ ವಿವಿಧ

ಭಜನಾ ತಂಡಗಳಿಂದ ಭಜನಾ

ಕಾರ್ಯಕ್ರಮ ಜರಗಲಿದೆ. ಆಗಸ್ಟ್ 22ರಂದು

ಸಾಯಂ.ಗಂಟೆ 5ರಿಂದ ನಲ್ವತ್ತೊಂದನೇ

ವರ್ಷದ ಸಾರ್ವಜನಿಕ ಸಾಮೂಹಿಕ

ಅಷ್ಟೋತ್ತರ ಶತ ಶ್ರೀ ಸತ್ಯನಾರಾಯಣ

ಪೂಜಾ ಮಹೋತ್ಸವವು ಜರಗಲಿದೆಯೆಂದು

ಯುಗಪುರುಷದ ಕೊಡೆತ್ತೂರು

ಭುವನಾಭಿರಾಮ ಉಡುಪರು ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article