-->


ಎಸ್ ಡಿಪಿಐ ನ ರಿಯಾಜ್ ಕಡoಬು ವಿರುದ್ದ ಕಾವೂರು ಪೊಲೀಸ್ ಸ್ಟೇಷನ್ ನಲ್ಲಿ ಬಿಜೆಪಿ ಯುವ ಮೋರ್ಚಾ ಮಂಗಳೂರು ಉತ್ತರದ ತಂಡದಿಂದ ದೂರು

ಎಸ್ ಡಿಪಿಐ ನ ರಿಯಾಜ್ ಕಡoಬು ವಿರುದ್ದ ಕಾವೂರು ಪೊಲೀಸ್ ಸ್ಟೇಷನ್ ನಲ್ಲಿ ಬಿಜೆಪಿ ಯುವ ಮೋರ್ಚಾ ಮಂಗಳೂರು ಉತ್ತರದ ತಂಡದಿಂದ ದೂರು

ಮಂಗಳೂರು:ನಾವು ಕಾನೂನು, ಸಂವಿಧಾನವನ್ನು ಗೌರವಿಸುತ್ತಿರುವುದಕ್ಕೆ ಭರತ್ ಶೆಟ್ಟಿ ಉಸಿರಾಡುತ್ತಿದ್ದಾರೆ ಎಂದು ಸಂವಿಧಾನಿಕವಾಗಿ ಆಯ್ಕೆಯಾದ ಮಂಗಳೂರು ಉತ್ತರ ಶಾಸಕರ ಮೇಲೆ ತನ್ನ ಭಾಷಣದಲ್ಲಿ ಮುಕ್ತವಾಗಿ ಬೆದರಿಕೆ ಹಾಕಿದ ಎಸ್ ಡಿಪಿಐ ನ ರಿಯಾಜ್ ಕಡoಬು ವಿರುದ್ದ ಕಾವೂರು ಪೊಲೀಸ್ ಸ್ಟೇಷನ್ ನಲ್ಲಿ ಬಿಜೆಪಿ ಯುವ ಮೋರ್ಚಾ ಮಂಗಳೂರು ಉತ್ತರದ ತಂಡದಿಂದ ದೂರು ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಅಶ್ರಿತ್ ನೊಂಡ, ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಸಂಜಿತ್ ಶೆಟ್ಟಿ , ಯುವ ಮೋರ್ಚಾ ಉತ್ತರ ಮಂಡಲ ಅಧ್ಯಕ್ಷರಾದ ರಕ್ಷಿತ್ ಆರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಾಕ್ಷಾತ್ ಶೆಟ್ಟಿ, ಯಶ್ ಪಾಲ್ ಸಾಲ್ಯಾನ್, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article