-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪಂಜ - ಕೊಯ್ಕುಡೆ -ಮಧ್ಯ ಸಂಪರ್ಕ ರಸ್ತೆ ಜಲಾವೃತ,ರಸ್ತೆ ಬಂದ್

ಪಂಜ - ಕೊಯ್ಕುಡೆ -ಮಧ್ಯ ಸಂಪರ್ಕ ರಸ್ತೆ ಜಲಾವೃತ,ರಸ್ತೆ ಬಂದ್

ಕಿನ್ನಿಗೋಳಿ  : ಕೆಮ್ರಾಲ್  ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜ ಕೊಯ್ಕುಡೆ -ಮಧ್ಯ ಸಂಪರ್ಕ ರಸ್ತೆ ಜಲಾವೃತವಾಗಿದೆ.  ಪಂಜ, ಕೊಯಿಕುಡೆ, ಮೊಗಪಾಡಿ, ಉಲ್ಯ, ಬೈಲಗುತ್ತು  ಪರಿಸರದ ಸುಮಾರು 100 ಎಕರೆ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗಿದೆ. ಮುಂಜಾಗರೂಕತೆಯ  ಕ್ರಮವಾಗಿ ಪಂಜ - ಮಧ್ಯ ಸಂಪರ್ಕ ರಸ್ತೆಗೆ ಪಂಚಾಯತ್ ಮುಖಾಂತರ ಬ್ಯಾರಿಕೇಡ್ ನ್ನು ಇಡಲಾಗಿದ್ದು,ರಸ್ತೆ ಬಂದ್ ಮಾಡಲಾಗಿದೆ. ಈ ಸಂದರ್ಭದಲ್ಲಿ ಕೃಷಿಕರಾದ ಸತೀಶ್ ಎಂ ಶೆಟ್ಟಿ ಬೈಲಗುತ್ತು  ಮಾಹಿತಿಯನ್ನು ನೀಡಿದ್ದಾರೆ.  ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ದೇವಾಡಿಗ ಪಂಜ, ಕೇಶವ ಪೂಜಾರಿ ಪಂಜ  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ