-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ದಕ್ಷಿಣ ಕನ್ನಡ ಇಂಟಕ್ ನ  ಪ್ರಧಾನ ಕಾರ್ಯದರ್ಶಿಯಾಗಿ ನಿಸಾರ್ ಕರಾವಳಿ ನೇಮಕ

ದಕ್ಷಿಣ ಕನ್ನಡ ಇಂಟಕ್ ನ ಪ್ರಧಾನ ಕಾರ್ಯದರ್ಶಿಯಾಗಿ ನಿಸಾರ್ ಕರಾವಳಿ ನೇಮಕ

 

ಬಜಪೆ:ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್  ವಿಭಾಗದ ಅಧ್ಯಕ್ಷರಾದ  ಡಾ.ಜಿ.ಸಂಜೀವ ರೆಡ್ಡಿ ರವರ ಆದೇಶದ ಮೇರೆಗೆ ಹಾಗೂ  ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ .ಶಿವಕುಮಾರ್ ರವರ ಅನುಮೋದನೆಯ ಮೇರೆಗೆ ,ದಕ್ಷಿಣ ಕನ್ನಡ ಇಂಟಕ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,ಯುವ ಸಂಘಟಕ,ಚತುರ,ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಐಟಿ ಸೆಲ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಮೊಹಮ್ಮದ್ ನಿಸಾರ್ ಕರಾವಳಿ ಯವರನ್ನು ಪಕ್ಷ ಗುರುತಿಸಿ,ಪಕ್ಷ ಸಂಘಟನೆಗಾಗಿ ಮತ್ತೊಂದು ಹುದ್ದೆ ನೀಡಿ ನೇಮಕ ಮಾಡಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ