-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಶ್ರೀಕ್ಷೇತ್ರ  ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬಜಪೆ,ಕಿನ್ನಿಗೋಳಿ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ  ತರಬೇತಿ ಕಾರ್ಯಕ್ರಮ

ಶ್ರೀಕ್ಷೇತ್ರ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬಜಪೆ,ಕಿನ್ನಿಗೋಳಿ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ

ಕಿನ್ನಿಗೋಳಿ: ಕ್ಷೇತ್ರ  ಧರ್ಮಸ್ಥಳಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಬಜಪೆ,ಕಿನ್ನಿಗೋಳಿ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ  ತರಬೇತಿಯು ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ  ನಡೆಯಿತು.ತರಬೇತಿ ಕಾರ್ಯಕ್ರಮವನ್ನು ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕರೂ,ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ  ವೇದಿಕೆಯ ಮಾಜಿ ಅಧ್ಯಕ್ಷ  ಭುವನಾಭಿರಾಮ ಉಡುಪ ಅವರು  ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷೆ  ಶ್ರೀಮತಿ ಹರೀನಾಕ್ಷಿ , ಕಟೀಲು ದುರ್ಗಾಪರಮೇಶ್ವರಿ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ಸಾಯಿನಾಥ್ ಶೆಟ್ಟಿ ,ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿಗಳಾದ  ಅಮರ್ ಪ್ರಸಾದ್, ಶ್ರೀಮತಿ ರೂಪ ಜೈನ್ , ಜಿಲ್ಲಾ ಕಚೇರಿಯ ಅಧಿಕಾರಿ  ಪ್ರೇಮನಾಥ್, ವಲಯದ ಎಲ್ಲಾ ಒಕ್ಕೂಟಗಳ  ಪದಾಧಿಕಾರಿಗಳು, ಉಪಸ್ಥಿತರಿದ್ದರು.
  ಸೇವಾಪ್ರತಿನಿಧಿ ಮಮತಾ ನಾಗೇಶ್ ಸ್ವಾಗತಿಸಿದರು. ಕಮಲಾ ನಾಗೇಶ್  ವಂದಿಸಿದರು.ವಲಯದ ಮೇಲ್ವಿಚಾರಕಿ  ಶ್ರೀಮತಿ ಶಾಂತಿ ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ