-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ

ಮುಲ್ಕಿ:ಕ್ಷೀರ ಸಾಗರ ವಿವಿದ್ದೋದ್ದೇಶ ಸಹಕಾರಿ ಸಂಘ(ನಿ) ದ 2023-24 ನೇ ಸಾಲಿನಮಹಾಸಭೆ

ಮುಲ್ಕಿ:ಕ್ಷೀರ ಸಾಗರ ವಿವಿದ್ದೋದ್ದೇಶ ಸಹಕಾರಿ ಸಂಘ(ನಿ) ದ 2023-24 ನೇ ಸಾಲಿನಮಹಾಸಭೆ



ಮುಲ್ಕಿ:ಕ್ಷೀರ ಸಾಗರ ವಿವಿದ್ದೋದ್ದೇಶ ಸಹಕಾರಿ ಸಂಘ(ನಿ) ದ 2023-24 ನೇ ಸಾಲಿನಮಹಾಸಭೆ ಸಂಘದ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಗೋಪಿನಾಥ ಪಡಂಗ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ನಿರ್ದೇಶಕರ ಹಾಗೂ ಸದಸ್ಯರ ಪಾತ್ರ ಪ್ರಮುಖವಾಗಿದ್ದು ಸಾಮಾಜಿಕ ಚಟುವಟಿಕೆ ಸಹಾಯ ಹಸ್ತದ ಮೂಲಕ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಸಂಘ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸಂಘದ  ಉಪಾಧ್ಯಕ್ಷರಾದ ಲಿಡಿಯ ಫುಟಾಡೋ ನಿರ್ದೇಶಕರಾದ
ಹರೀಂದ್ರ ಸುವರ್ಣ, ಶಶಿಕಲಾ ಅಮೀನ್,ವೀರಪ್ಪ,ರಮೇಶ್ ಕೋಟ್ಯಾನ್,ಮೋಹನದಾಸ್, ಕಾರ್ಯನಿರ್ವಣಾಧಿಕಾರಿ ರಘುರಾಜ್ ಮತ್ತಿತರರು ಉಪಸ್ಥಿತರಿದ್ದರು 
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಸಂಘದ ಸದಸ್ಯರಾದ ಯದೀಶ್ ಅಮೀನ್ ಹಾಗೂ 
ಅಬ್ದುಲ್ ರಜಾಕ್ ರವರನ್ನು ಗೌರವಿಸಲಾಯಿತು.
ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಸಂಘದ ಕಾರ್ಯದರ್ಶಿ ಸುಂದರ ಶೆಟ್ಟಿ ಕುಬೆವೂರು, ನಿರ್ದೇಶಕ ಸುಧಾಕರ ಶೆಟ್ಟಿ, ಸದಸ್ಯರಾದ ಹಿಮಕರ ಕೋಟ್ಯಾನ್, ಶಶಿಕಾಂತ ಶೆಟ್ಟಿ ರವರಿಗೆ ಮೌನ ಪ್ರಾರ್ಥನೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಂಘದ ಅಧ್ಯಕ್ಷ  ಗೋಪಿನಾಥ ಪಡಂಗ ಸ್ವಾಗತಿಸಿದರು.,ಕಾರ್ಯನಿರ್ವಣಾಧಿಕಾರಿ ರಘುರಾಜ್ ಧನ್ಯವಾದ ಅರ್ಪಿಸಿದರು .
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ