-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ತೋಕೂರು ದೇವಳಕ್ಕೆಶ್ರೀ ಸಾಯಿಈಶ್ವರ್ ಗುರೂಜಿ ಭೇಟಿ

ತೋಕೂರು ದೇವಳಕ್ಕೆಶ್ರೀ ಸಾಯಿಈಶ್ವರ್ ಗುರೂಜಿ ಭೇಟಿ

ತೋಕೂರು:ಶ್ರೀ ಸಾಯಿಈಶ್ವರ್ ಗುರೂಜಿ ಯವರು  108 ದಿನ 108 ಕ್ಷೇತ್ರ ಪ್ರದಕ್ಷಿಣೆಯ 94 ದಿನದ ಪ್ರದಕ್ಷಿಣೆ ಪ್ರಯುಕ್ತ ತೋಕೂರು  ಶ್ರೀ  ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ವಿಶೇಷ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭ ದೇವಳದ  ಪ್ರದಾನ ಅರ್ಚಕ  ಟಿ ಕೆ ಮಧುಸೂಧನ್ ಆಚಾರ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್. ಪೂಜಾರಿ, ಸಮಿತಿ ಸದಸ್ಯರುಗಳಾದ  ಪುರುಷೋತ್ತಮ ಕೋಟ್ಯಾನ್, ಅಶೋಕ್ ಕುಂದರ್, ಸವಿತಾ, ದೇವಾಲಯದ ಸಿಬ್ಬಂದಿ ವರ್ಗ, ಗ್ರಾಮಸ್ಥರು, ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ