-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಉಲ್ಲಂಜೆ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

ಉಲ್ಲಂಜೆ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಭಕ್ತರಿಗೆ ಶೇಷ ವಸ್ತ್ರ ವಿತರಣೆ

ಕಟೀಲು:ಕ್ಷೇತ್ರದಲ್ಲಿ ನಿರಂತರವಾಗಿ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳು ನಡೆಯುತ್ತಿದೆ.ಕ್ಷೇತ್ರಕ್ಕೆ ಭೇಟಿ ನೀಡುವಂತಹ ಭಕ್ತರ ಕಷ್ಟವನ್ನು ಪರಿಹರಿಸುತ್ತಾರೆ.ಕಳೆದ ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ ಲಲಿತಾ ಪಂಚಮಿಯಂದು ಶ್ರೀದೇವರ ಶೇಷ ವಸ್ತ್ರವನ್ನು ಮಹಿಳಾ ಭಕ್ತರಿಗೆ ವಿತರಣೆ ಮಾಡಲಾಗುತ್ತಿದೆ ಎಂದು 
ಕಟೀಲು ಸಮೀಪದ ಉಲ್ಲಂಜೆಯ  ಶ್ರೀ ಕ್ಷೇತ್ರ ಕೊರಗಜ್ಜ  ಮಂತ್ರ ದೇವತಾ ಚಾಮುಂಡೇಶ್ವರೀ ಗುಳಿಗ ಭದ್ರಕಾಳಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಪೂಜಾರಿ ಅವರು ಹೇಳಿದರು.ಅವರಿಂದು  ನವರಾತ್ರಿ ಮಹೋತ್ಸವದ  ಲಲಿತಾ ಪಂಚಮಿಯ  ಶುಭದಿನದಂದು  ಮಹಿಳಾ ಭಕ್ತರಿಗೆ ಶ್ರೀದೇವರ ಶೇಷ ವಸ್ತ್ರವನ್ನು ವಿತರಿಸಿ ಮಾತನಾಡಿದರು. ಸುಮಾರು 3000 ಮಹಿಳಾ ಭಕ್ತರಿಗೆ ಶ್ರೀದೇವರ ಶೇಷವಸ್ತ್ರವನ್ನು  ಇಂದು ವಿತರಿಸಲಾಯಿತು.

ಈ ಸಂದರ್ಭ ವಸಂತ ಪೂಜಾರಿ,ಪ್ರಕಾಶ್ ಆಚಾರ್ಯ ಕಿನ್ನಿಗೋಳಿ,ರಾಜೇಶ್,ಸಂತೋಷ್ ಹಿರಿಯಡ್ಕ,ಕಾರ್ತಿಕ್ ,ಕೌಶಿಕ್ ,ಗಣೇಶ್ ,ರಾಘು ಹಾಗೂ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ