-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪೆರ್ಮುದೆ ಗ್ರಾ.ಪಂ ನ  ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ  ಲಯನ್ಸ್ ಕ್ಲಬ್  ವತಿಯಿಂದ ಅಗ್ನಿ ನಂದಿಸುವ ಮಾಪನ ಕೊಡುಗೆ

ಪೆರ್ಮುದೆ ಗ್ರಾ.ಪಂ ನ ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಲಯನ್ಸ್ ಕ್ಲಬ್ ವತಿಯಿಂದ ಅಗ್ನಿ ನಂದಿಸುವ ಮಾಪನ ಕೊಡುಗೆ

ಬಜಪೆ:ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರ ದ ವ್ಯಾಪ್ತಿಗೆ ಒಳಪಡುವ ಪೆರ್ಮುದೆ ಗ್ರಾಮ ಪಂಚಾಯತ್ ನ  ಕುತ್ತೆತ್ತೂರು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಲಯನ್ಸ್ ಕ್ಲಬ್ ಕಾಟಿಪಳ್ಳ ಕೃಷ್ಣಾಪುರ ವತಿಯಿಂದ ಅಗ್ನಿ ನಂದಿಸುವ ಮಾಪನವನ್ನು  ಕೊಡುಗೆಯಾಗಿ ನೀಡಲಾಯಿತು.
ಕಾಟಿಪಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಕುಮಾರ್, ಲಯನ್ಸ್ ಕ್ಲಬ್ ಕಾಟಿಪಳ್ಳ ಕೃಷ್ಣಾಪುರದ ಅಧ್ಯಕ್ಷ ಗಣೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ದೀಪಕ್ ಪೆರ್ಮುದೆ, ಕೋಶಾಧಿಕಾರಿ ಲೋಕೇಶ್ ಕುರುವನ್, ಮಾಜಿ ಅಧ್ಯಕ್ಷರುಗಳಾದ ಮಾಧವ ಶೆಟ್ಟಿ ಬಾಳ, ಉಮಾನಾಥ ಅಮೀನ್, ಶಿವಪ್ರಸಾದ್ ಬಾಳ, ಸದಸ್ಯ ಪ್ರಶಾಂತ್ ಶೆಟ್ಟಿ, ಕುತ್ತೆಟ್ಟುರು ಆಯುಷ್ಮನ್ ಆರೋಗ್ಯ ಮಂದಿರದ ಸಮುದಾಯ ಆರೋಗ್ಯ ಅಧಿಕಾರಿ ಯಶಸ್ವಿನಿ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮಿ, ಚರಿತ್ರ, ಸ್ಥಳೀಯ ಪ್ರಮುಖರಾದ ಸ್ಟ್ಯಾನಿ ಫೆರ್ನಾಂಡಿಸ್, ಉಮೇಶ್ ಪೂಜಾರಿ ಸುಧಾಕರ ಶೆಟ್ಟಿ , ಸುಂದರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ