-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
35ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ

35ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ

ಮಂಗಳೂರು:ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಭಾ ಕ್ಷೇತ್ರ ದ ಆಯ್ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವು  ತುಳು ಭವನ ಉರ್ವ ಸ್ಟೋರ್ ನಲ್ಲಿ  ನಡೆಯಿತು. ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಶಾಸಕ ಡಾ ಭರತ್‌ ಶೆಟ್ಟಿ ವೈ ರವರು " ಈ ಹೊಲಿಗೆ ಯಂತ್ರದ ಸದುಪಯೋಗ ಪಡಿಸಿಕೊಂಡು ಜೀವನ ಮಟ್ಟದಲ್ಲಿ ಸುದಾರಣೆಯಾಗಿ ಸ್ವಾವಲಂಬಿಗಳಾಗಿರಿ" ಎಂದು ಶುಭ ಹಾರೈಸಿದರು.
ಕಾರ್ಯಕ್ರಮವನ್ನು ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದ ಜಿಲ್ಲಾ ವ್ಯವಸ್ಥಾಪಕ ಮಂಜು ರವರು ನಡೆಸಿಕೊಟ್ಟರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ