-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ  ಅವರಿಂದ ಗುದ್ದಲಿಪೂಜೆ

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಗುದ್ದಲಿಪೂಜೆ



ಕೈಕಂಬ  : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕೊಪ್ಪ ಪರಿಶಿಷ್ಟ ಜಾತಿ ಕಾಲೊನಿ ಮತ್ತು ಮೂಳೂರು ಮಠದ ಸೈಟ್‍ನ ಶಿವಗಿರಿ ಬಡಾವಣೆಯಲ್ಲಿ ತಲಾ 9 ಮತ್ತು 6 ಲಕ್ಷ ರೂ ವೆಚ್ಚದ 2 ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ನ. 18ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಎರಡೂ ರಸ್ತೆ ಅಭಿವೃದ್ಧಿ ಕಾಮಗಾರಿ ಶಾಸಕರು ಒದಗಿಸಿರುವ ಒಟ್ಟು 15 ಲಕ್ಷ ರೂ ಅನುದಾನದಲ್ಲಿ ನಡೆಯಲಿದೆ. ಗುರುಪುರ ಪಂಚಾಯತ್ ಸದಸ್ಯರಾದ ಸುನಿಲ್ ಸುವರ್ಣ, ರಾಜೇಶ್ ಸುವರ್ಣ, ಹರೀಶ್ ಬಳ್ಳಿ, ನಳಿನಿ ಶೆಟ್ಟಿ, ಪಕ್ಷ ಪ್ರಮುಖರು ಹಾಗೂ ಸ್ಥಳೀಯರು ನಾಗರಿಕರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ