-->


ಚಿರತೆ ದಾಳಿಗೆ ವ್ಯಕ್ತಿಗೆ ಗಾಯ,ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆಗೆ ಬೋನ್ ಆಳವಡಿಕೆ

ಚಿರತೆ ದಾಳಿಗೆ ವ್ಯಕ್ತಿಗೆ ಗಾಯ,ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆಗೆ ಬೋನ್ ಆಳವಡಿಕೆ

ಕಿನ್ನಿಗೋಳಿ:ಚಿರತೆ ದಾಳಿಗೆ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆಯು ಕಿನ್ನಿಗೋಳಿ ಸಮೀಪದ ಎಳತ್ತೂರು ಎಂಬಲ್ಲಿ ಕಳೆದ ಕೆಲದಿನಗಳ ಹಿಂದೆ ನಡೆದಿತ್ತು.ಎಳತ್ತೂರಿನ ಕಲ್ಕರೆ ನಿವಾಸಿ ( 58)ಗಾಯಗೊಂಡವರು.ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಮೂಡಬಿದಿರೆ ವಲಯದ ಅರಣ್ಯ ಇಲಾಖೆಯ ಅಧಿಕಾರಿ ನಾಗೇಶ್ ಬಿಲ್ಲವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಚಿರತೆಯ ಸೆರೆಗೆ ಎಳತ್ತೂರು ದೇವಸ್ಥಾನದ ದೇವರ ಗುಂಡಿ ಸಂಕದ ಕೆರೆ ಬಳಿ ಬೋನ್ ಆಳವಡಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article