-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ (ರಿ.) ಮುಚ್ಚೂರು ಕಾನ ಇವರ ಆಯೋಜನೆಯಲ್ಲಿ ದೀಪಾವಳಿ ಸಂಭ್ರಮ

ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ (ರಿ.) ಮುಚ್ಚೂರು ಕಾನ ಇವರ ಆಯೋಜನೆಯಲ್ಲಿ ದೀಪಾವಳಿ ಸಂಭ್ರಮ

ಮುಚ್ಚೂರು: ರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀ ರಾಮ ಯುವಕ ಸಂಘ (ರಿ.) ಮುಚ್ಚೂರು ಕಾನ ಇವರ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಯವರು ಭಾಗವಹಿಸಿದರು . 

 ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು  ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು.

ಮಾಜಿ ಜಿ.ಪಂ  ಪಂಚಾಯತ್ ಸದಸ್ಯ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ ಬಾಲ ಗೋಕುಲ ಕೇಂದ್ರದಲ್ಲಿ ಸುಶಿಕ್ಷಣ ಪಡೆಯುತ್ತಿರುವ ಹಿಂದೂ ಸಮಾಜದ ಮಕ್ಕಳ ಹಾಗೂ ಕಾರ್ಯಕರ್ತರ ಪ್ರಯತ್ನ ಸಮಾಜಕ್ಕೆ ಮಾದರಿಯೇ ಸರಿ ಎಂದು ಶಾಸಕರು ಸಂತಸ ವ್ಯಕ್ತ ಪಡಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ