-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಉಪಚುನಾವಣೆಯಲ್ಲಿ ಭರ್ಜರಿ ಜಯ,ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಉಪಚುನಾವಣೆಯಲ್ಲಿ ಭರ್ಜರಿ ಜಯ,ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ

ಮೂಲ್ಕಿ : ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ,ಶನಿವಾರದಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವವು  ಮೂಲ್ಕಿಯ  ಬಸ್ ನಿಲ್ದಾಣದ ಬಳಿ ನಡೆಯಿತು
ವಿಜಯೋತ್ಸವದಲ್ಲಿ  ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಆಲ್ವಿನ್ ಪಕ್ಷಿಕೆರೆ, ಗೋಪಿನಾಥ ಬಡಂಗ, ಯೋಗೀಶ್ ಕೋಟ್ಯಾನ್, ಪುತ್ತುಭಾವ, ಬಾಲಚಂದ್ರ ಕಾಮತ್, ಅನಿಲ್ ಪೂಜಾರಿ ಸಸಿಹಿತ್ಲು,, ಅಬ್ದುಲ್ ಅಜೀಜ್, ಬಶೀರ್ ಕುಳಾಯಿ, ರಕ್ಷಿತ್ ಕೊಳಚಿಕಂಬಳ,
ಜಲಜ, ನೀತು ನಿರಂಜಲ, ಭೀಮಶಂಕರ್ ಆರ್ ಕೆ, ಸುಭಾಷ್ ಚಂದ್ರ ಕೆ ಎಸ್ ರಾವ್ ನಗರ, ಸುಚಿತ್ರ ಪ್ರಸನ್ನ ಕುಮಾರ್, ಸಂತೋಷ್ ಕೊಪ್ಪಳ, ಎಚ್ ಹಮೀದ್, ಧರ್ಮಾನಂದ ಶೆಟ್ಟಿಗಾರ, ಸೋನಿ ಹಳೆಯಂಗಡಿ, ಪ್ರಮೋದ್ ಸಸಿ ಹಿತ್ಲು, ವಾಹಿದ್ ತೋಕೂರು, ವಾಮನ ಹಳೆಯಂಗಡಿ ಮೊದಲಾದವರು ಪಾಲ್ಗೊಂಡಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ