-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಉರುಳಿಬಿದ್ದ ಕ್ರೇನ್,ಅಪರೇಟರ್ ಸಾವು

ಉರುಳಿಬಿದ್ದ ಕ್ರೇನ್,ಅಪರೇಟರ್ ಸಾವು

ಬಜಪೆ:ಬೃಹತ್ ಕ್ರೇನೊಂದು ಅಪರೇಟರ್ ನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಮಂಗಳವಾರ ರಾತ್ರಿ  ಕೆಂಜಾರು ಬಳಿ ನಡೆದಿದೆ.ಘಟನೆಯಲ್ಲಿ ಉತ್ತರ ಪ್ರದೇಶದ  ಕ್ರೇನ್ ಅಪರೇಟರ್ ಗಂಭೀರವಾಗಿ ಗಾಯಗೊಂಡಿದ್ದು,ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಅದ್ಯಪಾಡಿಯಿಂದ ಕೆಂಜಾರಿಗೆ ಬರುತ್ತಿದ್ದ ಕ್ರೇನ್ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಅಪರೇಟರ್ ನ ನಿಯಂತ್ರಣ ತಪ್ಪಿ ಸುಮಾರು 20 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.ಉರುಳಿ ಬಿದ್ದ ಪರಿಣಾಮ ಕ್ರೇನ್ ಅಪರೇಟರ್ ಕ್ರೇನ್ ನ ಅಡಿ ಭಾಗದಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದರು.ಗಂಭೀರವಾಗಿ ಗಾಯಗೊಂಡ ಕ್ರೇನ್ ಅಪರೇಟರ್ ರನ್ನು ಕೂಡಲೇ  ಮಂಗಳೂರಿನ ಖಾಸಗಿ  ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಚಿಕಿತ್ಸೆ ಫಲಕಾರಿಯಾಗದೆ  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ