-->

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏

ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು  🙏
ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಶುಭಾಶಯಗಳು 🙏
ಮುಲ್ಕಿ: ಶ್ರೀ ಉಳ್ಳಾಯ ಹಾಗೂ ಶ್ರೀ ರಕ್ತೇಶ್ವರಿ ದೈವಗಳ ವಿಜೃಂಭಣೆಯ ನೇಮೋತ್ಸವ

ಮುಲ್ಕಿ: ಶ್ರೀ ಉಳ್ಳಾಯ ಹಾಗೂ ಶ್ರೀ ರಕ್ತೇಶ್ವರಿ ದೈವಗಳ ವಿಜೃಂಭಣೆಯ ನೇಮೋತ್ಸವ

ಮುಲ್ಕಿ: ಕೊಲಕಾಡಿ ಶ್ರೀ ಪಿಲಿಚಾಮುಂಡಿ ಸಪರಿವಾರ ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಅಂಗವಾಗಿ ಶ್ರೀ ಉಳ್ಳಾಯ ಹಾಗೂ ಶ್ರೀ ರಕ್ತೇಶ್ವರಿ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು 
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ವಿಶೇಷ ಪ್ರಾರ್ಥನೆ, ಭಂಡಾರ ಇಳಿಯುವ ಕಾರ್ಯಕ್ರಮ ನಡೆದು ಶ್ರೀ ಉಳ್ಳಾಯ ಹಾಗೂ ಶ್ರೀ ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಿತು. 
ಈ ಸಂದರ್ಭ ಶ್ರೀ ಪಿಲಿ ಚಾಮುಂಡಿ ಸಪರಿವಾರ ಟ್ರಸ್ಟ್  ಹಾಗೂ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾತ್ರಿ ಅನ್ನಸಂತರ್ಪಣೆ, ಮೈಸಂದಾಯ ನೇಮ,ಶ್ರೀ ಕಾಂತೇರಿ ಜುಮಾದಿ ಗಗ್ಗರಸೇವೆ ಹಾಗೂ ಡಿ. 29 ರಂದು ರಾತ್ರಿ ಪಿಲಿಚಾಮುಂಡಿ ದೈವಗಳ ನೇಮೋತ್ಸವ ನಡೆಯಲಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ