-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ನಿವೃತ್ತ ಮೆಸ್ಕಾಂ ಸಿಬ್ಬಂದಿ  ವೆಂಕಪ್ಪ ಪೂಜಾರಿ ನಿಧನ

ನಿವೃತ್ತ ಮೆಸ್ಕಾಂ ಸಿಬ್ಬಂದಿ ವೆಂಕಪ್ಪ ಪೂಜಾರಿ ನಿಧನ

 ಕೈಕಂಬ   : ಕೆಇಬಿ(ಈಗಿನ ಮೆಸ್ಕಾಂ) ನಿವೃತ್ತ ಸಿಬ್ಬಂದಿ, ಧಾರ್ಮಿಕ ಸೇವಾನಿಷ್ಠರಾಗಿದ್ದ ಗುರುಪುರ ಮೂಳೂರು ಗ್ರಾಮದ ನಡುಗುಡ್ಡೆ ನಿವಾಸಿ ವೆಂಕಪ್ಪ ಪೂಜಾರಿ(83) ಅವರು ಡಿ. 23ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮಂಗಳವಾರ ಗುರುಪುರ ಅಲೈಗುಡ್ಡೆಯ ಹಿಂದೂ ರುದ್ರಭೂಮಿ(ಮುಕ್ತಿಧಾಮ) ಇಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ