-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮುಲ್ಕಿ:ವಿಜೃಂಭಣೆಯ ಪಿಲಿಚಾಮುಂಡಿ ದೈವಗಳ ನೇಮೋತ್ಸವ

ಮುಲ್ಕಿ:ವಿಜೃಂಭಣೆಯ ಪಿಲಿಚಾಮುಂಡಿ ದೈವಗಳ ನೇಮೋತ್ಸವ


ಮುಲ್ಕಿ: ಕೊಲಕಾಡಿ ಶ್ರೀ ಪಿಲಿಚಾಮುಂಡಿ ಸಪರಿವಾರ ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಅಂಗವಾಗಿ ಪಿಲಿಚಾಮುಂಡಿ ದೈವಗಳ  ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು 
 ಈ ಸಂದರ್ಭ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಶ್ರೀಕಾಂತ್ ಭಟ್ ಕೊಲಕಾಡಿ, ದೆಪ್ಪುಣಿಗುತ್ತು ಸುಧಾಕರ ಶೆಟ್ಟಿ,
ಶ್ರೀ ಪಿಲಿ ಚಾಮುಂಡಿ ಸಪರಿವಾರ ಟ್ರಸ್ಟ್ ನ ಗುಣೇಶ್ ಶೆಟ್ಟಿ,  ಹಾಗೂ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ