-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ತುಳು ಅಧಿಕೃತ ಭಾಷೆ ಘೋಷಣೆಗೆ ಸಿಎಂ ಅವರೊಂದಿಗೆ ಉನ್ನತಮಟ್ಟದ ಸಭೆ- ಸ್ಪೀಕರ್ ಖಾದರ್

ತುಳು ಅಧಿಕೃತ ಭಾಷೆ ಘೋಷಣೆಗೆ ಸಿಎಂ ಅವರೊಂದಿಗೆ ಉನ್ನತಮಟ್ಟದ ಸಭೆ- ಸ್ಪೀಕರ್ ಖಾದರ್

ಮಂಗಳೂರು: ತುಳುವಿಗೆ ರಾಜ್ಯದ ಅಧಿಕೃತ ಎರಡನೇ ಭಾಷೆಯಾಗಿ ಘೋಷಿಸಲು ಅಂತಿಮ ವರದಿಯನ್ನು ತರಿಸಿದ್ದೇವೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಸಿಎಂ ಅವರೊಂದಿಗೆ ಉನ್ನತ ಮಟ್ಟದ ಸಭೆ ಆಯೋಜಿಸಲಾಗುತ್ತದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು,ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಮೊದಲು ಸಿಎಂ ಅವರೊಂದಿಗೆ ತುಳು ಸಾಹಿತಿಗಳು, ತುಳು ವಿದ್ವಾಂಸರ ಉಪಸ್ಥಿತಿಯಲ್ಲಿ ಸಭೆಯನ್ನು ಆಯೋಜಿಸುತ್ತೇನೆ. ಎಲ್ಲರನ್ನೂ ಜೊತೆಸೇರಿಸಿಕೊಂಡು ಮಂಗಳೂರಿನಲ್ಲಿಯೇ ಈ ಸಭೆ ಆಯೋಜಿಸುತ್ತೇನೆ. ಆ ಬಳಿಕ ಸಿಎಂ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. 


ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ