-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಪಲ್ಟಿಯಾದ ಆಟೋ,ಚಾಲಕನಿಗೆ ಗಂಭೀರ ಗಾಯ

ಪಲ್ಟಿಯಾದ ಆಟೋ,ಚಾಲಕನಿಗೆ ಗಂಭೀರ ಗಾಯ

ಕಿನ್ನಿಗೋಳಿ :ರಸ್ತೆಗೆ ಅಡ್ಡಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ ಆಟೋ ವೊಂದು ಮಗುಚಿಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ಕಾಪಿಕಾಡು ಸಮೀಪ  ಬುಧವಾರದಂದು ನಡೆದಿದೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಕಟೀಲು ಮಲ್ಲಿಗೆಯಂಗಡಿ ನಿವಾಸಿ ಆನಂದ್ (40)ಎಂದು ಗುರುತಿಸಲಾಗಿದೆ.
ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಆಟೋ  ಗೆ ಕಿನ್ನಿಗೋಳಿ ಕಾಪಿಕಾಡ್ ನ ಮೆನ್ನಬೆಟ್ಟು ಹಾಲು ಉತ್ಪಾದಕರ ಸಂಘದ ಬಳಿ ರಸ್ತೆಗೆ ಒಮ್ಮೇಲೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ  ರಸ್ತೆಯಂಚಿನ ಪೊದೆಯೊಳಗೆ ಮಗುಚಿ ಬಿದ್ದಿದೆ.ಮಗುಚಿಬಿದ್ದ ರಭಸಕ್ಕೆ ಆಟೋ ಜಖಂ ಗೊಂಡಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ