-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪಲ್ಟಿಯಾದ ಆಟೋ,ಚಾಲಕನಿಗೆ ಗಂಭೀರ ಗಾಯ

ಪಲ್ಟಿಯಾದ ಆಟೋ,ಚಾಲಕನಿಗೆ ಗಂಭೀರ ಗಾಯ

ಕಿನ್ನಿಗೋಳಿ :ರಸ್ತೆಗೆ ಅಡ್ಡಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ ಆಟೋ ವೊಂದು ಮಗುಚಿಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಿನ್ನಿಗೋಳಿಯ ಕಾಪಿಕಾಡು ಸಮೀಪ  ಬುಧವಾರದಂದು ನಡೆದಿದೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಕಟೀಲು ಮಲ್ಲಿಗೆಯಂಗಡಿ ನಿವಾಸಿ ಆನಂದ್ (40)ಎಂದು ಗುರುತಿಸಲಾಗಿದೆ.
ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಆಟೋ  ಗೆ ಕಿನ್ನಿಗೋಳಿ ಕಾಪಿಕಾಡ್ ನ ಮೆನ್ನಬೆಟ್ಟು ಹಾಲು ಉತ್ಪಾದಕರ ಸಂಘದ ಬಳಿ ರಸ್ತೆಗೆ ಒಮ್ಮೇಲೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ  ರಸ್ತೆಯಂಚಿನ ಪೊದೆಯೊಳಗೆ ಮಗುಚಿ ಬಿದ್ದಿದೆ.ಮಗುಚಿಬಿದ್ದ ರಭಸಕ್ಕೆ ಆಟೋ ಜಖಂ ಗೊಂಡಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ