-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಭರತನಾಟ್ಯ ಪರೀಕ್ಷೆ ಕಿನ್ನಿಗೋಳಿ ಬಿಲ್ವ ಕಲಾಶಾಲೆಯ ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ತೇರ್ಗಡೆ

ಭರತನಾಟ್ಯ ಪರೀಕ್ಷೆ ಕಿನ್ನಿಗೋಳಿ ಬಿಲ್ವ ಕಲಾಶಾಲೆಯ ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ತೇರ್ಗಡೆ

ಕಿನ್ನಿಗೋಳಿ : ಇತ್ತೀಚಿಗೆ ಮೈಸೂರು ಡಾ. ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಭರತನಾಟ್ಯ ಜೂನಿಯರ್  ಪರೀಕ್ಷೆಯಲ್ಲಿ ಕಿನ್ನಿಗೋಳಿ ಬಿಲ್ವ ಕಲಾ ಶಾಲೆಯ ನಿರ್ದೇಶಕಿ ರಶ್ಮಿ ಉಡುಪ ಅವರ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ವಿನಮ್ರ ಹೆರಳೆ(97,25%), ಕೃತಿಕಾ ಟಿ.(94.25%), ಯಶಿತ ಶೆಟ್ಟಿ(88,5%), ಮಧುರ ಹೆರಳೆ(88%), ಜೋಶ್ನ ಶೆಟ್ಟಿಗಾರ್(86.5%), ಅಮೃತವರ್ಷ(86%), ಶ್ರೀವಲ್ಲಿ ಉಡುಪ(83.5%), ದಿಗಂತ ಉಡುಪ(83.25%), ಹಸ್ತ ಶೆಟ್ಟಿ(81%) ತೇರ್ಗಡೆ ಹೊಂದಿದವರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ