-->


ಮುಲ್ಕಿ: ಬಪ್ಪನಾಡು ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಬಲಿ ಉತ್ಸವ, ಸಣ್ಣ ರಥೋತ್ಸವ

ಮುಲ್ಕಿ: ಬಪ್ಪನಾಡು ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಬಲಿ ಉತ್ಸವ, ಸಣ್ಣ ರಥೋತ್ಸವ

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಶ್ರೀ ದೇವರಿಗೆ ರಂಗ ಪೂಜೆ, ಬಲಿ ಉತ್ಸವ ಹಾಗೂ ಸಣ್ಣ ರಥೋತ್ಸವ ವಿಜೃಂಭಣೆಯಿಂದ ನಡೆಯಿತು 
ಈ ಸಂದರ್ಭ ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು,ಗೋಪಾಲಕೃಷ್ಣ ಉಪಾಧ್ಯಾಯ, ಶ್ರೀನಾಥ್ ಭಟ್,  ಸೇವಾಕರ್ತರಾದ ಗುರುವಪ್ಪ ಕೋಟ್ಯಾನ್,ಪ್ರಮೀಳಾ ಜಯಂತ್ ಹೆಜ್ಮಾಡಿ, ನಾದಸ್ವರ ವಾದಕ ನಾಗೇಶ್ ಬಪ್ಪನಾಡು,ರಾಧಾಕೃಷ್ಣರಾವ್, ಅಕೌಂಟೆಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article