-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪುನರೂರು ಪ್ರತಿಷ್ಠಾನ (ರಿ.) ಇದರ ಉಪಸಮಿತಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾಗಿ ಅಕ್ಷತಾ ಶೆಟ್ಟಿ ಆಯ್ಕೆ

ಪುನರೂರು ಪ್ರತಿಷ್ಠಾನ (ರಿ.) ಇದರ ಉಪಸಮಿತಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾಗಿ ಅಕ್ಷತಾ ಶೆಟ್ಟಿ ಆಯ್ಕೆ

ಮೂಲ್ಕಿ:ಪುನರೂರು ಪ್ರತಿಷ್ಠಾನ (ರಿ.) ಇದರ ಉಪಸಮಿತಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾಗಿ ಅಕ್ಷತಾ ಶೆಟ್ಟಿ ರವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಪುನರೂರು ಪ್ರತಿಷ್ಠಾನ (ರಿ.) ಇದರ ಅಧ್ಯಕ್ಷ ದೇವಪ್ರಸಾದ ಪುನರೂರು ರವರ ಅಧ್ಯಕ್ಷತೆಯಲ್ಲಿ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಆನಂದ ಮೇಲಾಂಟ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಾಣೇಶ್ ಭಟ್ ದೇಂದಡ್ಕ, ಕಾರ್ಯದರ್ಶಿಗಳಾಗಿ ದಾಮೋದರ ಶೆಟ್ಟಿ ಕೊಡೆತ್ತೂರು ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಪಿ. ಎಸ್. ಸುರೇಶ್ ರಾವ್, ಶಶಿಕರ ಕೆರೆಕಾಡು, ಶೋಭಾ ರಾವ್, ಜೀವನ್ ಶೆಟ್ಟಿ, ಗೀತಾ ಶೆಟ್ಟಿ ರವರು ಆಯ್ಕೆಯಾಗಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ