-->


ಬಡಕರೆ ಶ್ರೀ ಜಾರಂದಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ವಿಜಯ ಯುವ ಸಂಗಮ (ರಿ)ಎಕ್ಕಾರು ಇದರ 28 ನೇ ವರ್ಷದ ವಾರ್ಷಿಕೋತ್ಸವ

ಬಡಕರೆ ಶ್ರೀ ಜಾರಂದಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ವಿಜಯ ಯುವ ಸಂಗಮ (ರಿ)ಎಕ್ಕಾರು ಇದರ 28 ನೇ ವರ್ಷದ ವಾರ್ಷಿಕೋತ್ಸವ

ಎಕ್ಕಾರು:ಬಡಕರೆ ಶ್ರೀ ಜಾರಂದಾಯ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ವಿಜಯ ಯುವ ಸಂಗಮ (ರಿ)ಎಕ್ಕಾರು ಇದರ 28 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವು ಫೆ.13 ರ ಗುರುವಾರದಂದು ನಡೆಯಲಿದೆ.

ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ  ಸಂಜೆ 7 ಕ್ಕೆ ಕಥೆತ ಬೀರೆ ಬಿರುದಾಂಕಿತ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ನಾಟಕಕಾರ ದಿನಕರ ಭಂಡಾರಿ ಕಣಂಜಾರು  ರಚಿಸಿದ  ಎಕ್ಕಾರು ವಿಜಯ ಯುವ ಸಂಗಮದ ಸದಸ್ಯರ ಅಭಿನಯದಲ್ಲಿ  ಪಿರ ಬನ್ನಗ -2   ತುಳು ಹಾಸ್ಯಮಯ ನಾಟಕ  ಹಾಗೂ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.ರಾತ್ರಿ11ರಿಂದ ಬಡಕರೆ ಧರ್ಮದೈವ ಶ್ರೀಜಾರಂದಾಯ ಮತ್ತು ಬಂಟದೈವದ  ವಾರ್ಷಿಕ ನೇಮೋತ್ಸವವು ವಿಜೃಂಭಣೆಯಿಂದ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article