-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಶ್ರೀಕಾಂತೇರಿ ಜುಮಾದಿ ದೈವದ ನೇಮೋತ್ಸವ

ಶ್ರೀಕಾಂತೇರಿ ಜುಮಾದಿ ದೈವದ ನೇಮೋತ್ಸವ

ಎಕ್ಕಾರು:ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಶ್ರೀಕಾಂತೇರಿ ಜುಮಾದಿ ದೈವದ ನೇಮೋತ್ಸವವು ರಾತ್ರಿ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭ  ಎಕ್ಕಾರು ಶ್ರೀ ಗೋಪಾಲಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ,ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ(ತಿಮ್ಮ ಕಾವರು),ಪ್ರಸನ್ನ ಮುದ್ದ ನಡ್ಯೋಡಿಗುತ್ತು,ರತ್ನಾಕರ ಶೆಟ್ಟಿ ಬಡಕರೆ ಬಾಳಿಕೆ,ರಮೇಶ್ ಭಂಡಾರಿ ಮಿತ್ತೊಟ್ಟು ಬಾಳಿಕೆ,4  ಕರೆ ,32 ವರ್ಗ ಹಾಗೂ  ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ