-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಜ್ಪೆ ನಾಗರೀಕರ ಹಿತರಕ್ಷಣಾ ವೇದಿಕೆಯಿಂದ ಸಚಿವರಿಗೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಜ್ಪೆ ನಾಗರೀಕರ ಹಿತರಕ್ಷಣಾ ವೇದಿಕೆಯಿಂದ ಸಚಿವರಿಗೆ ಮನವಿ

ಬಜಪೆ:ಬಜ್ಪೆ ಚತುಷ್ಪಥ ರಸ್ತೆಯ ಉಳಿದ ಕಾಮಗಾರಿ ಪೂರ್ಣಗೊಳಿಸಿ,ಬಜ್ಪೆ ಈದ್ಗಾ ಮಸೀದಿಯ ದಫನ ಭೂಮಿ ಬಳಿ ಮುಖ್ಯ ಹೆದ್ದಾರಿಗೆ ಶಾಶ್ವತ ತಡೆಗೋಡೆ ನಿರ್ಮಿಸಿ ,ಲೋಕೋಪಯೋಗಿ  ಕಾಮಗಾರಿ ಯಲ್ಲಿ ಆಗುವ ಕಳಪೆ ಕಾಮಗಾರಿಗೆ ಸಹಾಯ ಮಾಡುವ ಅಧಿಕಾರಿಯನ್ನು ಕೂಡಲೇ ವರ್ಗಾಹಿಸಿ  ಮುಂತಾದ ಬೇಡಿಕೆಗಳನ್ನು ಈಡೇರಿಸಿ ಎಂದು ಆಗ್ರಹಿಸಿ ಬಜಪೆಯ ನಾಗರಿಕರ ಹಿತರಕ್ಷಣಾ ವೇದಿಕೆಯಿಂದ ಲೋಕೋಪಯೋಗಿ ಸಚಿವರಾದ ಸತೀಶ್  ಜಾರಕಿ ಹೋಳಿ ಯವರಿಗೆ ಮನವಿಯನ್ನು ನೀಡಿದರು. ಈ ಸಂದರ್ಭದಲ್ಲಿ ಬಜ್ಪೆ ನಾಗರಿಕರ ಹಿತರಕ್ಷಣಾ ವೇದಿಕೆ ಸಂಚಾಲಕ ಸಿರಾಜ್ ಬಜ್ಪೆ ,ಮಹಿಳಾ ನಾಯಕಿ  ವಿಜಯ  ಗೋಪಾಲ ಸುವರ್ಣ ,ಮುಲ್ಕಿ ಮೂಡಬಿದ್ರೆ ಐಟಿ ಸೆಲ್ ಅಧ್ಯಕ್ಷ 
ನಿಸಾರ್ ಕರಾವಳಿ ,ಕುಡುಬಿ ಸಮಾಜದ ನಾಯಕ  ಶೇಖರ್ ಗೌಡ ,ವೇದಿಕೆಯ ಹಿರಿಯರಾದ ಮೊನಕ ಹಾಜಿ,ಅನ್ವರ ರಾಝಕ್   ಹಾಗೂ ಮತ್ತಿತರರು ಇದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ