Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ತಮಿಳಿನ ಖ್ಯಾತ ನಟ ವಿಶಾಲ್ ಭೇಟಿ


 ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ತಮಿಳಿನ ಖ್ಯಾತ ನಟ ವಿಶಾಲ್ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ವೆಂಕಟರಮಣ ಆಸ್ರಣ್ಣ ಪ್ರಸಾದ ನೀಡಿದರು.