ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವರಿಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ
Sunday, February 16, 2025
ಮುಲ್ಕಿ: ಕಾರ್ನಾಡ್ ಹರಿಹರ ಶ್ರೀ ವಿಷ್ಣುಮೂರ್ತಿ ದೇವರಿಗೆ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಕ್ಷೇತ್ರದ ಅರ್ಚಕ ಹಯಗ್ರೀವ ಪಡ್ಡಿಲಾಯ ನೇತೃತ್ವದಲ್ಲಿ ಭಾನುವಾರ ಬೆಳಿಗ್ಗೆ 8:15ಕ್ಕೆ ಕುಂಭಲಗ್ನದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ, ಮಹಾಪೂಜೆ, ಶ್ರೀ ದೇವರ ಉತ್ಸವ ಬಲಿ ಪಲ್ಲಪೂಜೆ ವಿಜೃಂಭಣೆಯಿಂದ ನಡೆಯಿತು.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್
ದೇವಸ್ಥಾನದ ಆಡಳಿತ ಮೊಕ್ತೇಸರ ಎಂ ಎಚ್ ಅರವಿಂದ ಪೂಂಜಾ,ಅಶ್ವಿನಿ ಪೂಂಜಾ, ಆದಿತ್ಯ ಪೂಂಜಾ , ಅಪೂರ್ವ ಪೂಂಜಾ, ಸುನಿಲ್ ಆಳ್ವ, ವ್ಯವಸ್ಥಾಪನಾ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರಾದ ಸುನಿಲ್ ಆಳ್ವ,
ಜೀವನ್ ಶೆಟ್ಟಿ, ವೈ ಎನ್ ಸಾಲ್ಯಾನ್,