-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮಾ.8:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆ

ಮಾ.8:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆ

ಕೈಕಂಬ:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆಯು ಮಾ.8 ರಂದು  ಮುತ್ತೂರು ಗ್ರಾಮ ಪಂಚಾಯತ್  ವಠಾರದಲ್ಲಿ ಬೆಳಿಗ್ಗೆನ11ಕ್ಕೆನಡೆಯಲಿದೆ.ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನೂತನ ಸಂಜೀವಿನಿ  ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ  ವಿಧಾನಸಭಾಧ್ಯಕ್ಷ ಯು.ಟಿ ಖಾದರ್,ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳು,ಸಂಸದರು,ಶಾಸಕರುಗಳು ಉಪಸ್ಥಿತಲಿರುವರು.ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ