-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಮಾ.8:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆ

ಮಾ.8:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆ

ಕೈಕಂಬ:ಮುತ್ತೂರು ಗ್ರಾಮ ಪಂಚಾಯತ್ ನ ನೂತನ ಸಂಜೀವಿನಿ ಕಟ್ಟಡದ ಉದ್ಘಾಟನೆಯು ಮಾ.8 ರಂದು  ಮುತ್ತೂರು ಗ್ರಾಮ ಪಂಚಾಯತ್  ವಠಾರದಲ್ಲಿ ಬೆಳಿಗ್ಗೆನ11ಕ್ಕೆನಡೆಯಲಿದೆ.ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನೂತನ ಸಂಜೀವಿನಿ  ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ  ವಿಧಾನಸಭಾಧ್ಯಕ್ಷ ಯು.ಟಿ ಖಾದರ್,ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅಧಿಕಾರಿಗಳು,ಸಂಸದರು,ಶಾಸಕರುಗಳು ಉಪಸ್ಥಿತಲಿರುವರು.ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ