-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಐಕಳ ಪೊಂಪೈ ಕಾಲೇಜಿನಲ್ಲಿ ಗೀತ ಗಾಯನ ತರಬೇತಿ

ಐಕಳ ಪೊಂಪೈ ಕಾಲೇಜಿನಲ್ಲಿ ಗೀತ ಗಾಯನ ತರಬೇತಿ


ಮೂಲ್ಕಿ : ಕರಾವಳಿ ಸಂಗೀತ ಕಲಾವಿದರ ಒಕ್ಕೂಟ, ಕಿನ್ನಿಗೋಳಿ ಲಯನ್ಸ್, ಕಿನ್ನಿಗೋಳಿ ರೋಟರಿ, ರಾಗ್ ರಂಗ್ ಇವೆಂಟ್ಸ್ ಸಹಯೋಗದಲ್ಲಿ ಐಕಳ ಪೊಂಪೈ ಕಾಲೇಜಿನಲ್ಲಿ ಜ್ಞಾನಯಾನ ಗೀತ ಗಾಯನ ತರಬೇತಿ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.
ಒಕ್ಕೂಟದ ಅಧ್ಯಕ್ಷ ಕೇಶವ ಕನಿಲ, ಪುನರೂರು ಪ್ರತಿಷ್ಟಾನದ ದೇವಪ್ರಸಾದ ಪುನರೂರು, ಲಯನ್ಸ್‌ನ ಸುಧಾಕರ ಶೆಟ್ಟಿ, ರೋಟರಿಯ ಧನಂಜಯ ಶೆಟ್ಟಿಗಾರ್, ಪೊಂಪೈ ಕಾಲೇಜಿನ ಪ್ರಾಚಾರ್ಯ ಡಾ. ಪುರುಷೋತ್ತಮ ಕೆ.ವಿ. ಮತ್ತಿತರರಿದ್ದರು.
ತೋನ್ಸೆ ಪುಷ್ಕಳ್ ಕುಮಾರ, ಸಂಗೀತ ಬಾಲಚಂದ್ರ, ರವೀಂದ್ರ ಪ್ರಭು ಪರಿಸರದ ಕಾಲೇಜುಗಳ ಆಸಕ್ತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. 

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ