-->


ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ

ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ


 ಮುಲ್ಕಿ: ಶ್ರೀ ನಾಗದೇವರ ಮತ್ತು ಕೊರಗಜ್ಜ ಪರಿವಾರದೈವಗಳ ಜೀರ್ಣೋದ್ದಾರ ಸಮಿತಿ ಹಾಗೂ ಕಾರ್ನಾಡ್ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆರಾಧಿಸಲ್ಪಡುತ್ತಿರುವ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ರವಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಶ್ರೀ ಕೊರಗಜ್ಜ ಕ್ಷೇತ್ರದ ಅರ್ಚಕ ಉಮೇಶ್ ,
ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಶೇಖರ್ ಸಾಲ್ಯಾನ್, ಪದಾಧಿಕಾರಿಗಳಾದ  ಚೇತನ್ ಶೆಟ್ಟಿ, ಪ್ರಶಾಂತ್ ಕಾಂಚನ್, ಚೇತನ್ ಕೋಟ್ಯಾನ್ ಕಾರ್ಕಳ, ರಂಗನಾಥ ಶೆಟ್ಟಿ,ಅಜಿತ್ ಶೆಟ್ಟಿ , ನವೀನ್ ಮೆಂಡನ್, ಶ್ರೀನಿವಾಸ್, ದಿನೇಶ್ ಹೆಗ್ಡೆ  ಮತ್ತಿತರರು ಉಪಸ್ಥಿತರಿದ್ದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

Advertise under the article