-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ

ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ


 ಮುಲ್ಕಿ: ಶ್ರೀ ನಾಗದೇವರ ಮತ್ತು ಕೊರಗಜ್ಜ ಪರಿವಾರದೈವಗಳ ಜೀರ್ಣೋದ್ದಾರ ಸಮಿತಿ ಹಾಗೂ ಕಾರ್ನಾಡ್ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆರಾಧಿಸಲ್ಪಡುತ್ತಿರುವ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ರವಿವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಶ್ರೀ ಕೊರಗಜ್ಜ ಕ್ಷೇತ್ರದ ಅರ್ಚಕ ಉಮೇಶ್ ,
ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಶೇಖರ್ ಸಾಲ್ಯಾನ್, ಪದಾಧಿಕಾರಿಗಳಾದ  ಚೇತನ್ ಶೆಟ್ಟಿ, ಪ್ರಶಾಂತ್ ಕಾಂಚನ್, ಚೇತನ್ ಕೋಟ್ಯಾನ್ ಕಾರ್ಕಳ, ರಂಗನಾಥ ಶೆಟ್ಟಿ,ಅಜಿತ್ ಶೆಟ್ಟಿ , ನವೀನ್ ಮೆಂಡನ್, ಶ್ರೀನಿವಾಸ್, ದಿನೇಶ್ ಹೆಗ್ಡೆ  ಮತ್ತಿತರರು ಉಪಸ್ಥಿತರಿದ್ದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ