-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಅದ್ಯಪಾಡಿ:ನೂತನ ಶಾಲಾ ಕೊಠಡಿಗಳ ಉದ್ಘಾಟನೆ

ಅದ್ಯಪಾಡಿ:ನೂತನ ಶಾಲಾ ಕೊಠಡಿಗಳ ಉದ್ಘಾಟನೆ

ಅದ್ಯಪಾಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅದ್ಯಪಾಡಿ ಇಲ್ಲಿ ಎಮ್. ಆರ್. ಪಿ. ಎಲ್ -ಸಿ. ಎಸ್. ಆರ್ ಯೋಜನೆಯಡಿ ಸುಮಾರು 19 ಲಕ್ಷ ಅನುದಾನದಲ್ಲಿ ನಿರ್ಮಿಸಿದ ನೂತನ ಶಾಲಾ ಕೊಠಡಿಗಳ ಉದ್ಘಾಟನೆಯನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ  ಡಾ. ವೈ ಭರತ್ ಶೆಟ್ಟಿ ಅವರು  ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ರಾಜಕೀಯ, ಧರ್ಮವನ್ನು ಆವರಣ ಗೋಡೆಯ ಹೊರಗೆ ಇಟ್ಟು ಮಕ್ಕಳು ದೇವರ ಸಮಾನವೆಂದು ಭಾವಿಸಿ, ಪ್ರಬುದ್ಧ ಸಮಾಜವನ್ನು ಮಾಡುವ ಜವಾಬ್ದಾರಿ ನಮ್ಮ ಹಾಗೂ ಶಿಕ್ಷಣ ಸಂಸ್ಥೆಯ ಮೇಲಿದೆ ಎಂದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ