-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ  ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ ಆಯ್ಕೆ

ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ ಆಯ್ಕೆ

ಮಂಗಳೂರು: ಯಕ್ಷಧ್ರುವ ಪಟ್ಲ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯು ಪತ್ತುಮುಡಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ  ಸ್ಥಾಪಕಾಧ್ಯಕ್ಷರಾದ  ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆಯಿತು. 
ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ . ಕಾರ್ಯದರ್ಶಿಯಾಗಿ  ವಿನಯ ಆಚಾರ್, ಹೊಸಬೆಟ್ಟು. ಸಂಚಾಲಕರಾಗಿ ಸದಾಶಿವ ಆಳ್ವ ತಲಪಾಡಿ. ಕೋಶಾಧಿಕಾರಿಯಾಗಿ ವಿಜಯ ಶಂಕರ ಆಳ್ವ ಮಿತ್ತಳಿಕೆ. ಉಪಾಧ್ಯಕ್ಷರುಗಳಾಗಿ ತೋನ್ಸೇ ಪುಷ್ಕಳ ಕುಮಾರ್ ಮತ್ತು ದಿವಾಕರ್ ಆಚಾರ್ಯ ಗೇರುಕಟ್ಟೆ,ಸಹ ಕಾರ್ಯದರ್ಶಿಗಳಾಗಿ ಮಧುಸೂಧನ ಅಲೆವೂರಾಯ ಮತ್ತು ಕುಂಜತ್ತೂರು ಗಣೇಶ್ ,ಸಹ ಸಂಚಾಲಕರಾಗಿ ಚಂದ್ರಶೇಖರ ಕೊಂಕಣಾಜೆ ಮತ್ತು ಹರಿಶ್ಚಂದ್ರನಾಯ್ಗ ಮಾಡೂರು,
ಗೌರವ ಸಲಹೆಗಾರರಾಗಿ ಡಾ ಎಂ ಪ್ರಭಾಕರ ಜೋಶಿ, ಜಬ್ಬಾರ್ ಸಮೋ ಸಂಪಾಜೆ, ಹರೀಶ್ ಬಳಂತಿಮೊಗರು, ಸುಬ್ರಹ್ಮಣ್ಯ ಬೈಪಡಿತ್ತಾಯ , ಪ್ರೊ ಭಾಸ್ಕರ್ ರೈ ಕುಕ್ಕುವಳ್ಳಿ, ಸುಂದರ ಶೆಟ್ಟಿ ಬೆಟ್ಟಂಪಾಡಿ ಆಯ್ಕೆಯಾದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ