ಕಟೀಲು: ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ವಿ.ಎಸ್. ಲಕ್ಷ್ಮಣ್ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕ್ರಿಕಟಿಗ ವಿ.ಎಸ್. ಲಕ್ಷ್ಮಣ್ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.ಈ ಸಂದರ್ಭ ಅರ್ಚಕರಾದ ಪ್ರಸಾದ ಆಸ್ರಣ್ಣ, ಸದಾನಂದ ಆಸ್ರಣ್ಣ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.