-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಎ.16: ಎಕ್ಕಾರಿನಲ್ಲಿ ಸ್ವಾಗತದ್ವಾರ, ಕಟೀಲಿನಲ್ಲಿ ನೂತನ ಬ್ರಹ್ಮರಥಕ್ಕೆ ಚಾಲನೆ

ಎ.16: ಎಕ್ಕಾರಿನಲ್ಲಿ ಸ್ವಾಗತದ್ವಾರ, ಕಟೀಲಿನಲ್ಲಿ ನೂತನ ಬ್ರಹ್ಮರಥಕ್ಕೆ ಚಾಲನೆ


ಕಟೀಲು : ಕಟೀಲು ದೇವಸ್ಥಾನದಲ್ಲಿ ಶಾಸ್ತ್ರೀಯವಾದ ಆರು ಚಕ್ರಗಳ ನೂತನವಾಗಿ ನಿರ್ಮಾಣಗೊಳ್ಳಲಿರುವ ಬ್ರಹ್ಮರಥಕ್ಕೆ ಮುಹೂರ್ತ, ರಕ್ತೇಶ್ವರೀ ಸಾನ್ನಿಧ್ಯ ಜೀರ್ಣೋದ್ಧಾರಕ್ಕೆ ಚಾಲನೆ ಹಾಗೂ ಎಕ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಾಗತ ದ್ವಾರ ಉದ್ಘಾಟನೆ ಎ.16 ರ  ಬುಧವಾರ ಬೆಳಿಗ್ಗೆ ನಡೆಯಲಿದೆ.
ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಸೇವಾಕರ್ತರಾದ ಡಿ. ಸುಧಾಕರ ಶೆಟ್ಟಿ, ಅನಿಲ್‌ಕುಮಾರ್ ಶೆಟ್ಟಿ, ಶಶಿಧರ ಶೆಟ್ಟಿ ಬರೋಡ, ವಾಮಯ್ಯ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಕೂಳೂರು, ಸಚಿನ್ ವಿ. ಶೆಟ್ಟಿ, ಮುಂತಾದವರು ಭಾಗವಹಿಸಲಿದ್ದಾರೆ
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ