-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಕಟೀಲು ದೇಗುಲ ಪದವಿ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ

ಕಟೀಲು ದೇಗುಲ ಪದವಿ ಕಾಲೇಜಿನ ವಾರ್ಷಿಕ ಕ್ರೀಡೋತ್ಸವ


ಕಟೀಲು : ಶ್ರೀ ದುರ್ಗಾಪರಮೇಶ್ವರೀ ದೇಗುಲ ಪ್ರಥಮದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ನೆರವೇರಿತು. ಭಾರತ್ ಬ್ಯಾಂಕ್ ಮುಂಬೈ ಇದರ ಮುಲ್ಕಿ ಶಾಖೆಯ ಮ್ಯಾನೇಜರ್ ಶ್ರೀಮತಿ ಶಕುಂತಲ ನಿರೇಂದ್ರ ಕ್ರೀಡಾಕೂಟವನ್ನು ಉದ್ಘಾಟಿಸಿದರು. ದೇವಳದ ಅನುವಂಶಿಕ ಅರ್ಚಕ ಕಮಲಾದೇವಿಪ್ರಸಾದ ಅಸ್ರಣ್ಣ ಕ್ರೀಡಾಕೂಟಕ್ಕೆ ಶುಭಹಾರೈಸಿದರು. ಪ್ರಾಂಶುಪಾಲ ಡಾ.ವಿಜಯ ವಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಅಶ್ವತ್  ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರಾದ ಶ್ರೀಮತಿ ಪೂಜಾ ಕಾಂಚನ್ ಸ್ವಾಗತಿಸಿದರು, ಆದಿತ್ ಧನ್ಯವಾದ ಸಮರ್ಪಿಸಿದರು. ಪ್ರಿಯಾಂಕ ಕಾರ್ಯುಕ್ರಮ ನಿರ್ವಹಿಸಿದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ