-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ - "ಅರಸು ರಕ್ಷಕ್ ಯೋಜನೆ" ಸಹಾಯಧನ ವಿತರಣೆ

ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ - "ಅರಸು ರಕ್ಷಕ್ ಯೋಜನೆ" ಸಹಾಯಧನ ವಿತರಣೆ

ಮೂಲ್ಕಿ:ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ - "ಅರಸು ರಕ್ಷಕ್ ಯೋಜನೆ" ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರ ನೇತೃತ್ವದಲ್ಲಿ ನಡೆಯುತ್ತಿದ್ದು,ಈ ಯೋಜನೆಯ ಮಾರ್ಚ್ ತಿಂಗಳ ಫಲಾನುಭವಿಯಾಗಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಕೂರು ಗ್ರಾಮದ ಕಂಬಳಬೆಟ್ಟು ನಿವಾಸಿ ನಾರಾಯಣ ಯಾನೆ ಸೋನೆ ಇವರ ಮನೆ ನಿರ್ಮಾಣಕ್ಕೆ   10,000 ರೂ   ಸಹಾಯಧನ ವನ್ನು ನೀಡಲಾಯಿತು.ಅರಮನೆಯ  ಗೌತಮ್ ಎಂ ಜೈನ್, ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮಂತ್, ಪಂಚಾಯತ್ ಸದಸ್ಯರಾದ ವಿನೋದ್. ಯಸ್. ಸಾಲ್ಯಾನ್, ಮಿಥುನ್ ಅಮೀನ್, ಕಾರ್ತಿಕ್. ಪಿ.ರಾವ್  ಮೊದಲಾದವರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ,ಕಾರ್ಯಕ್ರಮಗಳ ನೇರಪ್ರಸಾರ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630

ಸುದ್ದಿಗಳಿದ್ದರೆ Chigurunewss@gmail.com ಗೆ ಕಳಿಸಿರಿ