-->

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಿನ್ನಿಗೋಳಿ ಘಟಕದ ಉದ್ಘಾಟನೆ

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಸಸಿಹಿತ್ಲು : ನಡಾವಳಿ ಉತ್ಸವದ ಪೂರ್ವಭಾವಿಯಾಗಿ ಗೊನೆ ಮುಹೂರ್ತ

ಸಸಿಹಿತ್ಲು : ನಡಾವಳಿ ಉತ್ಸವದ ಪೂರ್ವಭಾವಿಯಾಗಿ ಗೊನೆ ಮುಹೂರ್ತ

ಹಳೆಯಂಗಡಿ :ಸಸಿಹಿತ್ಲು  ಶ್ರೀ ಭಗವತೀ ದೇವಸ್ಥಾನದಲ್ಲಿ ರವಿವಾರ ನಡೆಯಲಿರುವ ನಡಾವಳಿ ಉತ್ಸವದ ಪೂರ್ವಭಾವಿಯಾಗಿ ಕದಿಕೆಯಲ್ಲಿ ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭ ಕ್ಷೇತ್ರದ ಪ್ರದಾನ ಅರ್ಚಕರಾದ ಶ್ರೀ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ, ಅಧ್ಯಕ್ಷ ವಾಮನ್ ಇಡ್ಯಾ,ಕದಿಕೆ ತೀಯಾ ಸಂಘದ ಅಧ್ಯಕ್ಷ ಸುರೇಶ್ ಬಂಗೇರಾ, ಏಳೂರ ಗುರಿಕಾರರು,ಆಚಾರ ಪಟ್ಟವರು ಮತ್ತು ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ