-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಹಿಂದೂ ಮುಖಂಡನ ಹತ್ಯೆ,ಇಂದು ದ.ಕ ಬಂದ್,ನಿಷೇಧಾಜ್ಞೆ ಜಾರಿ

ಹಿಂದೂ ಮುಖಂಡನ ಹತ್ಯೆ,ಇಂದು ದ.ಕ ಬಂದ್,ನಿಷೇಧಾಜ್ಞೆ ಜಾರಿ

ಬಜಪೆ:ಬಜಪೆಯ ಕಿನ್ನಿಪದವಿನಲ್ಲಿ  ಹಿಂದೂ ಮುಖಂಡ ಸುಹಾಸ್ ಶೆಟ್ಟಿಯ  ಭೀಕರ ಹತ್ಯೆ ನಡೆದಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ.ಜಿಲ್ಲೆಯಲ್ಲಿ ಇಂದು(ಮೇ.2) ಬಂದ್ ಘೋಷಣೆ ಮಾಡಿದೆ. ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ.2ರ ಬೆಳಿಗ್ಗೆ 6 ಗಂಟೆಯಿಂದ ಮೇ.6ರ ಬೆಳಿಗ್ಗೆ 6ಗಂಟೆಯ ವರೆಗೆ ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ