ಮಳೆಯಿಂದ ಹಾನಿ ,ಶಾಸಕ ಉಮಾನಾಥ ಕೋಟ್ಯಾನ್ ರಿಂದ ಪರಿಶೀಲನೆ WhatsApp Facebook Copy Link ಬಜಪೆ:ಕಳೆದ ಎರಡುದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದೆ. ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆಂಥೋನಿಕಟ್ಟೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. WhatsApp ಶೇರ್ ಮಾಡಿ