Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮಳೆಯಿಂದ ಹಾನಿ ,ಶಾಸಕ ಉಮಾನಾಥ ಕೋಟ್ಯಾನ್ ರಿಂದ ಪರಿಶೀಲನೆ

ಬಜಪೆ:ಕಳೆದ ಎರಡುದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದೆ. ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಆಂಥೋನಿಕಟ್ಟೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ  ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.