-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಜೂ. 1 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಆಶ್ರಯದಲ್ಲಿ ಕಲಾವಿದರಿಗೆ ಉಚಿತ ಅಪಘಾತ ವಿಮಾ ಯೋಜನೆ

ಜೂ. 1 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಆಶ್ರಯದಲ್ಲಿ ಕಲಾವಿದರಿಗೆ ಉಚಿತ ಅಪಘಾತ ವಿಮಾ ಯೋಜನೆ



ಮಂಗಳೂರು:ಜೂ.1 ರ  ಭಾನುವಾರದಂದು ಬೆಳಗ್ಗೆ  8.30 ರಿಂದ ಸಂಜೆ ಗಂಟೆ 5 ರ ತನಕ ಮಂಗಳೂರಿನ ಅಡ್ಯಾರಿನ "ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಯಕ್ಷಧ್ರುವ ಪಟ್ಲ ದಶಮ ಸಂಭ್ರಮದಲ್ಲಿ ಯಕ್ಷಗಾನ, ರಂಗಭೂಮಿ, ದೈವಾರಾಧನೆ, ಕಂಬಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಲಾವಿದರಿಗೆ/ಬಂಧುಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ವತಿಯಿಂದ ಉಚಿತ ವಿಮಾ ಯೋಜನೆಯನ್ನು ಆಯೋಜಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಂಪೂರ್ಣ ವಿಮ ಪ್ರೀಮಿಯಂ ಮೊತ್ತವನ್ನು ಪಟ್ಲ ಟ್ರಸ್ಟಿನ ವತಿಯಿಂದ ಪಾವತಿಸಲಾಗುವುದು. ಆಧಾರ್ ಕಾರ್ಡ್, ನಾಮಿನಿಯ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡಿನಲ್ಲಿ ನೋಂದಾಯಿಸಲ್ಪಟ್ಟ ನಂಬರಿನ ಮೊಬೈಲ್ ಫೋನಿನೊಂದಿಗೆ ಆಗಮಿಸಿ ಅಡ್ಯಾರ್ ಗಾರ್ಡನಲ್ಲಿ ವ್ಯವಸ್ಥೆ ಮಾಡಿರುವ ವಿಮಾ ಕೌಂಟರ್ ನಲ್ಲಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ವಿನಂತಿಸಲಾಗಿದೆ . ವಯೋಮಿತಿ 18 ವರ್ಷದಿಂದ 65 ವರ್ಷಗಳ ತನಕ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಸಂಜಯ ರಾವ್ 9845687066 ಇವರನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ