-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ ,ಓರ್ವ ಸಾವು

ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿ ,ಓರ್ವ ಸಾವು

ಹಳೆಯಂಗಡಿ:ಕಂಟೈನರ್ ಲಾರಿ ಬೈಕ್ ಗೆ ಡಿಕ್ಕಿಯಾದ ಪರಿಣಾಮ  ಬೈಕ್ ನ ಹಿಂಬದಿ ಸವಾರ  ಸಾವನ್ನಪ್ಪಿ ,ಸವಾರ ಗಾಯಗೊಂಡ ಘಟನೆ ಹಳೆಯಂಗಡಿಯಲ್ಲಿ  ಆದಿತ್ಯವಾರದಂದು ಸಂಭವಿಸಿದೆ.

ಮೂಲ್ಕಿಯ ಸೈಂಟ್ ಅ್ಯನ್ಸ್  ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಕೇರಳ ಮೂಲದ  ಸುಗಾಂದ್ (21) ಸಾವನ್ನಪ್ಪಿದ್ದು, ಇನ್ಸಾಫ್ (21)  ಗಾಯಗೊಂಡವರು. ಸುಗಾಂಧ್ ಬೈಕ್ ನ ಹಿಂಬದಿ ಸವಾರರಾಗಿದ್ದು,ಇನ್ಸಾಫ್ ಸವಾರರಾಗಿದ್ದರು.ಗಾಯಗೊಂಡ ವಿದ್ಯಾರ್ಥಿಗಳಿಬ್ಬರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು,ಗಂಭೀರವಾಗಿ ಗಾಯಗೊಂಡ ಸುಗಾಂಧ್ ಅವರು ಸಾವನ್ನಪ್ಪಿದ್ದು,ಇನ್ಸಾಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಕಂಟೈನರ್ ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿತು.  ಬೈಕ್  ಸುರತ್ಕಲ್ ಕಡೆಯಿಂದ  ಮೂಲ್ಕಿ ಕಡೆಗೆ ಸಂಚರಿಸುತ್ತಿತ್ತು.
ಘಟನಾ ಸ್ಥಳಕ್ಕೆ  ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ