-->

ಕಟೀಲು ವರ್ಷಾವಧಿ ಜಾತ್ರೆ

ಕಟೀಲು ವರ್ಷಾವಧಿ ಜಾತ್ರೆ
ಎ.13 ರಿಂದ ಎ.20 ರವರೆಗೆ ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ
ಮುಲ್ಕಿ:ವಿಜೃಂಭಣೆಯ ಬಾಕ್ಯಾರು ಗಡುಬಾಡು ನೇಮೋತ್ಸವ

ಮುಲ್ಕಿ:ವಿಜೃಂಭಣೆಯ ಬಾಕ್ಯಾರು ಗಡುಬಾಡು ನೇಮೋತ್ಸವ



ಮುಲ್ಕಿ: ಅತಿಕಾರಿಬೆಟ್ಟು ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನದ ಆಡಳಿತಕ್ಕೆ ಒಳಪಟ್ಟ ಬಾಕ್ಯಾರು ಗಡುಬಾಡು ನೇಮೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಮಂಗಳವಾರ ರಾತ್ರಿ 7 ಗಂಟೆಗೆ ಭಂಡಾರ ಇಳಿಯುವುದು, ಮಹಾ ಅನ್ನ ಸಂತರ್ಪಣೆ,ಬಾಕ್ಯಾರು ಗಡುಬಾಡು ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ನಡಿಬೆಟ್ಟು ಶ್ರೀ ಧೂಮಾವತಿ ದೈವಸ್ಥಾನದ ಗುತ್ತಿನಾರ್  ದೆಪ್ಪುಣಿಗುತ್ತು ಸುಧಾಕರ ಶೆಟ್ಟಿ,ರಾಮದಾಸ್ ಶೆಟ್ಟಿ ಬಾಳಿಕೆ ಮನೆ, ವಿಜಿತ್ ಶೆಟ್ಟಿ,ಗಂಗಾಧರ ಶೆಟ್ಟಿ ಬರ್ಕೆ ತೋಟ, ಜನಾನಂದ ಶೆಟ್ಟಿ ತಿಂಗೊಳೆ ಮನೆ,ವಿವೇಕ್ ಶೆಟ್ಟಿ ಬಟಾರ ಬಾಳಿಕೆ ಮನೆ, ಮಟ್ಟು ನವೀನ್ ಚಂದ್ರ ಪ್ರಭು ಮೈಲೊಟ್ಟು , ಉತ್ತಮ್ ಮೈಲೊಟ್ಟು ವಸಂತ್ ಪೂಜಾರಿ ನಡಿ ಕೊಪ್ಪಲ,ದಯಾನಂದ ಕೋಟ್ಯಾನ್ ಮಟ್ಟು, ವೆಂಕಟೇಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ